ತೇಜಸ್ ನಲ್ಲಿ ರಾಜನಾಥ ಸಿಂಗ್ ಹಾರಾಟ

September 20, 2019
9:39 AM

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಹ ಪೈಲಟ್ ಆಗಿ ಸ್ವದೇಶಿ ನಿರ್ವಿುತ ಲಘು ಯುದ್ಧವಿಮಾನ ತೇಜಸ್​ನಲ್ಲಿ ಹಾರಾಟ ನಡೆಸಿದರು. ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಟು ಅವರು ತೇಜಸ್ ನಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಹಾರಾಟ ನಡೆಸಿದರು. ಆ ಮೂಲಕ ತೇಜಸ್​ನಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಹಿರಿಮೆಗೆ ಪಾತ್ರರಾದರು.

‘ನನ್ನ ಜೀವನದಲ್ಲಿ ಇದೊಂದು ವಿಶೇಷವಾದ ದಿನ. ನಾನು ಮೊದಲ ಬಾರಿಗೆ ರಕ್ಷಣಾ ಸಚಿವನಾಗಿದ್ದೇನೆ. ನಮ್ಮ ಸ್ವದೇಶಿ ನಿರ್ವಣದ ತೇಜಸ್​ನ ಸಾಮರ್ಥ್ಯ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಇದ್ದರಿಂದ ಹಾರಾಟ ನಡೆಸಿದ್ದೇನೆ. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲು ನಮ್ಮ ಸೈನಿಕರಲ್ಲಿರುವ ಸ್ಥೈರ್ಯ, ಧೈರ್ಯ ನೋಡಿ ಖುಷಿಯಾಗಿದೆ. ತೇಜಸ್ ನಿರ್ವಣಕ್ಕೆ ಕೈ ಜೋಡಿಸಿರುವ ಎಚ್​ಎಎಲ್, ಎಡಿಎ, ಡಿಆರ್​ಡಿಒ ಸಂಸ್ಥೆಗೆ ಸಚಿವರು ಅಭಿನಂದನೆ ತಿಳಿಸಿದರು.

ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಒಟ್ಟು ಎರಡು ತೇಜಸ್ ಯುದ್ಧ ವಿಮಾನಗಳನ್ನು ತರಲಾಗಿತ್ತು. ಅದರಲ್ಲಿ ಟ್ರೖೆನರ್ ಜೆಟ್ ಫೈಟರ್​ನಲ್ಲಿ ರಾಜನಾಥ್ ಸಿಂಗ್ ಹಾರಾಟ ನಡೆಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror