ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ

April 10, 2019
4:17 AM

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ ನಡೆಯಿತು. ಎ.13ರಿಂದ ಏ.20ರ ತನಕ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಸದಸ್ಯರಾದ ಮಾಲತಿ ಬೋಜಪ್ಪ ಗೌಡ, ಕೇಶವ ಪ್ರಸಾದ್ ಗುಂಡಿಗದ್ದೆ, ಕೆ.ಕೆ ಬಾಲಕೃಷ್ಣ ಕುಂಟು ಕಾಡು, ಜೀಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ, ಮೇನೇಜರ್ ಆನಂದ ಕಲ್ಲಗದ್ದೆ, ಮಾಜಿ ವ್ಯವಸ್ಥಾಪ ನಾ ಸಮಿತಿ ಅಧ್ಯಕ್ಷ ಯು.ಎಂ.ಕಿಶೋರ್ ಕುಮಾರ್, ಸದಸ್ಯ ಕೆ.ಕೆ ನಾರಾಯಣ, ಭಜನಾ ಸಂಘದ ಅಧ್ಯಕ್ಷ ಜನಾರ್ಧನ ಬಾಳೆಕಜೆ ಹಾಗೂ ಭಕ್ತಾಧಿಗಳು ಹಾಜರಿದ್ದರು.

Advertisement
Advertisement

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |
June 2, 2025
2:15 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ
ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group