ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ

April 10, 2019
4:17 AM

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ ನಡೆಯಿತು. ಎ.13ರಿಂದ ಏ.20ರ ತನಕ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಸದಸ್ಯರಾದ ಮಾಲತಿ ಬೋಜಪ್ಪ ಗೌಡ, ಕೇಶವ ಪ್ರಸಾದ್ ಗುಂಡಿಗದ್ದೆ, ಕೆ.ಕೆ ಬಾಲಕೃಷ್ಣ ಕುಂಟು ಕಾಡು, ಜೀಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ, ಮೇನೇಜರ್ ಆನಂದ ಕಲ್ಲಗದ್ದೆ, ಮಾಜಿ ವ್ಯವಸ್ಥಾಪ ನಾ ಸಮಿತಿ ಅಧ್ಯಕ್ಷ ಯು.ಎಂ.ಕಿಶೋರ್ ಕುಮಾರ್, ಸದಸ್ಯ ಕೆ.ಕೆ ನಾರಾಯಣ, ಭಜನಾ ಸಂಘದ ಅಧ್ಯಕ್ಷ ಜನಾರ್ಧನ ಬಾಳೆಕಜೆ ಹಾಗೂ ಭಕ್ತಾಧಿಗಳು ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ
April 13, 2026
10:45 PM
by: ಮಿರರ್‌ ಡೆಸ್ಕ್
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ
April 13, 2026
10:28 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror