ದಾಖಲೆಗಳನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕ

September 11, 2019
9:00 AM

ಪುತ್ತೂರು :   ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ ಇದ್ದ ಪೌಚ್ ನ್ನು ಸಂಬಂಧಪಟ್ಟ ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪುತ್ತೂರಿನ ಮರೀಲಿನಲ್ಲಿ ನಡೆದಿದೆ.

ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಉದ್ಯೋಗಿ ಶಿವಪ್ಪ ಗೌಡ ಇವರು ಬೆಳಗ್ಗೆ  ಕಾರ್ಖಾನೆ ಗೆ ಬರುವಾಗ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಸರ್ವೆಯಲ್ಲಿ ಇವರಿಗೆ ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ, ಸಿಕ್ಕಿರುತ್ತದೆ. ಸಿಕ್ಕಿದ ಕೂಡಲೇ ಈ ಪೌಚ್ ನಲ್ಲಿ ಇದ್ದ ಮೊಬೈಲ್ ನಂಬರಿಗೆ ತಕ್ಷಣ ಕಾಲ್ ಮಾಡಿ ತಿಳಿಸಿರುತ್ತಾರೆ, ಕಳೆದುಕೊಂಡ ಈ ಪೌಚನ್ನು ವಾರಿಸುದಾರರಾದ   ಆಲಂಕಾರಿನ ಮೋಹನ್ ಆಲಂತಾಯ ಇವರಿಗೆ ಹಿಂತಿರುಗಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ
June 9, 2026
10:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ
June 9, 2026
1:51 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ
June 9, 2026
11:38 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?
June 9, 2026
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror