ದೇವಚಳ್ಳ ಗ್ರಾಪಂ : ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆ

Advertisement

ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ  ಪ್ರಾಕೃತಿಕ ವಿಕೋಪ  ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.

Advertisement

ಈ ಸಂದರ್ಭ  ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ,  ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು  ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ದೇವಚಳ್ಳ ಗ್ರಾಪಂ : ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆ"

Leave a comment

Your email address will not be published.


*