ದೇವಚಳ್ಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

October 1, 2019
2:01 PM

ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ  ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ ಉಪಸ್ಥಿತಿಯಲ್ಲಿ  ನಡೆಯಿತು.

Advertisement
Advertisement
Advertisement
Advertisement

ಸಭೆಯಲ್ಲಿ ಗ್ರಾಮ ಪಂಚಾಯತ್ ಪಿ. ಡಿ. ಓ ಕಾವ್ಯ ಸಿ. ಎನ್ , ಕಾರ್ಯದರ್ಶಿ ಗುರುಪ್ರಸಾದ್ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ  ಭುವನೇಶ್ವರಿ ಹೆಚ್,  ಸದಸ್ಯರಾದ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು , ಪುಷ್ಪಾಕರ ಮಾವಿನಕಟ್ಟೆ,  ಶಿವಪ್ರಕಾಶ್ ಅಡ್ಡನಪಾರೆ , ಮೋಹಿನಿ ಅಡ್ಡನಪಾರೆ,  ಸರಸ್ವತಿ ತಳೂರು , ಉಷಾ ದೇವ ಉಪಸ್ಥಿತರಿದ್ದರು.

Advertisement

ಸಭೆಯಲ್ಲಿ ಅ.2 ಗಾಂಧೀಜಯಂತಿ ದಿನದಂದು ಗ್ರಾಮ ವ್ಯಾಪ್ತಿಯ ಮಾವಿನಕಟ್ಟೆ ಬಸ್ಸು ತಂಗುದಾಣದಿಂದ ದೇವ ಬಸ್ಸು ತಂಗುದಾಣದವರಿಗೆ ಬದಿಗಳನ್ನು ಸ್ವಚ್ಛ ಗೊಳಿಸುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದಿಂದಮಾಡುವುದಾಗಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ದೇವಚಳ್ಳ ಗ್ರಾಮದಲ್ಲಿ ಡೆಂಘೆ ಪ್ರಕರಣ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಕೇವಲ ಒಂದೆರಡು ಬಿಟ್ಟರೆ ಉಳಿದದಂತೆ ಆರೋಗ್ಯಕರ ವಾತವರಣ ಇದೆ ಎಂದು ಕಿರಿಯ ಆರೋಗ್ಯ ಸಹಾಯಕ ಬಸವರಾಜು ಅವರು ಹರ್ಷ ವ್ಯಕ್ತ ಪಡಿಸಿದರು. ಆಶಾ ಕಾರ್ಯ ಕರ್ತ್ಯೆಯರು ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಗಳ ಲಾರ್ವಾ ಸರ್ವೇ ಫಾಗಿಂಗ್ ಮಾಡುವ ಮೂಲಕ ಸೊಳ್ಳೆ ಉತ್ಪತಿ ತಡೆಯುವಲ್ಲಿ ಶ್ರಮವಹಿಸಿದ್ದಾರೆ ಎಂದರು.

Advertisement

ಅದೇ ದಿನ ಅಪರಾಹ್ನ  ಕೆಡಿಪಿ ಸಭೆ ನಡೆಸಲಾಯಿತು. ಗ್ರಾಮ ವ್ಯಾಪ್ತಿಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆ, ಗ್ರಂಥಾಲಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಪಶುಸಂಗೋಪನೆ ಇಲಾಖೆಯ ಅಧಿಕಾರಿ, ಆಶಾಕಾರ್ಯಕರ್ತೆಯರು ಹಾಲು ಉತ್ಪಾದಕರ ಸಹಕಾರ ಸಂಘಧವರು, ಕೃಷಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು. ಆಯಾಯ ಇಲಾಖೆಗಳ ಮಾಹಿತಿ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |
February 25, 2025
10:11 PM
by: The Rural Mirror ಸುದ್ದಿಜಾಲ
ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ
February 25, 2025
8:57 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror