ದೇವಚಳ್ಳ : ಪ್ರಥಮ ಹಂತದ ಗ್ರಾಮಸಭೆ

August 31, 2019
1:46 PM

ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆ ಇಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ದಿವಾಕರ ಮುಂಡೋಡಿ ವಹಿಸಿದ್ದರು.

ಗ್ರಾಮ ಸಭೆಯಲ್ಲಿ ನೋಡೇಲ್ ಅಧಿಕಾರಿ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಿ, ಗ್ರಾಮ ಪಂಚಾಯತ್ ಪಿ.ಡಿ.ಓ ಕಾವ್ಯ. ಸಿ ಎನ್, ಕಾರ್ಯದರ್ಶಿ ಗುರುಪ್ರಸಾದ್, ಉಪಾಧ್ಯಕ್ಷರು ಭುವನೇಶ್ವರಿ ಹೆಚ್, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ಪುಷ್ಪಾಕರ ಮಾವಿನಕಟ್ಟೆ, ಶಿವಪ್ರಕಾಶ್ ಅಡ್ಡನಪಾರೆ, ಸರಸ್ವತಿ ತಳೂರು, ಉಷಾ ದೇವ, ಮೋಹಿನಿ ಅಡ್ಡನಪಾರೆ, ತೋಟಗಾರಿಕ ಇಲಾಖೆ ಅಧಿಕಾರಿ ಸುಹನಾ, ಸಹಾಯಕ ಇಂಜಿನಿಯರ್ ಮಣಿಕಂಠ, ಗ್ರಾಮ ಸಹಾಯಕರಾದ ಮಧುಶ್ರೀನಿವಾಸ, ಅರಣ್ಯ ಇಲಾಖಾಧಿಕಾರಿ ರವೀಂದ್ರ, ಇಂಜಿನಿಯರ್ ಭವ್ಯ, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಉಷಾ, ಕಿರಿಯ ಆರೋಗ್ಯ ಸಹಾಯಕ ಬಸವರಾಜು, ಮೆಸ್ಕಾಂ ಪ್ರಭಾರ ಅಧಿಕಾರಿ ಲೋಕೇಶ್ ಉಪಸ್ಥಿತರಿದ್ದರು.

ಮಳೆಗಾಲ ಪ್ರಾರಂಭದಲ್ಲಿ ವಿದ್ಯುತ್ ಸಮಸ್ಯೆಯನ್ನು ಸಕಾಲದಲ್ಲಿ ನಿವಾರಿಸಿದ ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಇವರಿಗೆ ಗ್ರಾಮ ಪಂಚಾಯತ್ ವತಿಯಿಂದ ಪ್ರತ್ಯೇಕವಾಗಿ ಅಭಿನಂದನೆ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror