ದೇಶದ ಸಮೃದ್ಧಿಗಾಗಿ ಪ್ರಾರ್ಥನೆ : ಪ್ರಧಾನಿ ಮೋದಿ

June 8, 2019
2:22 PM

ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.

Advertisement
Advertisement
Advertisement

ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.

Advertisement

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |
October 2, 2023
8:28 PM
by: ದ ರೂರಲ್ ಮಿರರ್.ಕಾಂ
#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್
September 30, 2023
9:07 PM
by: The Rural Mirror ಸುದ್ದಿಜಾಲ
#CauveryWater | ಕಾವೇರಿ ವಿವಾದ : ಎಚ್ಚೆತ್ತುಕೊಂಡ ಕರ್ನಾಟಕ ರಾಜ್ಯ ಸರ್ಕಾರ | ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಸರ್ಕಾರ
September 30, 2023
7:33 PM
by: The Rural Mirror ಸುದ್ದಿಜಾಲ
2000 ರೂಪಾಯಿ ನೋಟು ಬದಲಾವಣೆಯ ಗಡುವು ವಿಸ್ತರಿಸಿದ ಆರ್‌ಬಿಐ | ಅ.7 ರವರೆಗೆ ಕಾಲಾವಕಾಶ |
September 30, 2023
5:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror