ದ‌ಕ್ಷಿಣ ಕನ್ನಡ ಲಾಕ್ ಡೌನ್- ಮಾರ್ಗಸೂಚಿ ಪ್ರಕಟ: ದಿನಸಿ ಮತ್ತು ತರಕಾರಿ ಅಂಗಡಿಗಳು 11 ಗಂಟೆಯವರೆಗೆ ತೆರೆಯಲು ಅವಕಾಶ

July 14, 2020
5:37 PM

ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್‌ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror