ದ‌ಕ್ಷಿಣ ಕನ್ನಡ ಲಾಕ್ ಡೌನ್- ಮಾರ್ಗಸೂಚಿ ಪ್ರಕಟ: ದಿನಸಿ ಮತ್ತು ತರಕಾರಿ ಅಂಗಡಿಗಳು 11 ಗಂಟೆಯವರೆಗೆ ತೆರೆಯಲು ಅವಕಾಶ

July 14, 2020
5:37 PM

ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್‌ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror