ದ.ಕ. ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ

September 7, 2019
12:11 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.

ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ
June 20, 2026
7:00 AM
by: ದ ರೂರಲ್ ಮಿರರ್.ಕಾಂ
2050 ರೊಳಗೆ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ..? ನರ್ಸ್‌ಗಳು, ಡಯಾಗ್ನೋಸ್ಟಿಕ್ ತಜ್ಞರೇ ಹೆಚ್ಚು ಕೊರತೆಯಾಗುವ ಎಚ್ಚರಿಕೆ
June 20, 2026
6:49 AM
by: ಮಿರರ್‌ ಡೆಸ್ಕ್
ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ
June 19, 2026
10:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror