ದ ಕ ಜಿಲ್ಲೆಯಲ್ಲಿ ಲಾಕ್ಡನ್ | ಮುಂಗಾರು ಮಳೆ ಅನ್ಲಾಕ್‌ | ಚುರುಕಾದ ಮುಂಗಾರಿಗೆ “ಎಲ್ಲೋ ಎಲರ್ಟ್‌” |

July 16, 2020
7:35 PM

ಮಂಗಳೂರು: ಗುರುವಾರದಿಂದ ದ ಕ ಜಿಲ್ಲೆಯಲ್ಲಿ  ಲಾಕ್ಡೌನ್‌ ಆರಂಭವಾಗಿದೆ. ಒಂದು ವಾರಗಳ ಕಾಲ ಲಾಕ್ಡೌನ್‌ ಇರಲಿದೆ. ಈ ನಡುವೆ ಮುಂಗಾರು ಮಳೆ ಚುರುಕಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಹೆಚ್ಚಾಗಿದೆ. ಜು.16 ರಿಂದ 19 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದ್ದು ಎಲ್ಲೋ ಎಲರ್ಟ್‌ ಘೋಷಣೆ ಮಾಡಿದೆ.

Advertisement

ದಕ್ಷಿಣ ಕನ್ನಡ ಮಾತ್ರವಲ್ಲ ಕರಾವಳಿ ಪ್ರದೇಶದಲ್ಲಿ  ಮಳೆ ತೀವ್ರತೆ ಹೆಚ್ಚಗಿದ್ದು ರಾಜ್ಯದ ಹಲವೆಡೆ  ಮಳೆಯಾಗುತ್ತಿದ್ದು ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ  ಸಾಕಷ್ಟು ಮಳೆಯಾಗಿರಲಿಲ್ಲ. ಇದೀಗ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಗುರುವಾರ ಬೆಳಗ್ಗಿನಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಲಾಕ್ಡೌನ್‌ ಇದ್ದ ಕಾರಣದಿಂದ ವಾಹನ ಓಡಾಟ ವಿರಳವಾಗಿತ್ತು, ಜನ ಜೀವನಕ್ಕೆ ತೊಂದರೆ ಆಗಿಲ್ಲ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group