ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲು

May 24, 2019
7:33 PM

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಳಿನ್ ಕುಮಾರ್ ಕಟೀಲು ಶುಕ್ರವಾರ  ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.  ಈ ಸಂದರ್ಭದಲ್ಲಿ  ಬಿಜೆಪಿ  ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕರ ಹರೀಶ್ ಪೂಂಜಾ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಜಲಾಶಯ ಪಕ್ಕದಲ್ಲೇ ಟ್ಯಾಂಕರ್ ನೀರು | ಅಡಿಕೆ ತೋಟ ಉಳಿಸಿಕೊಳ್ಳಲು ರೈತರ ಹೋರಾಟ
March 2, 2026
1:41 PM
by: ಮಿರರ್‌ ಡೆಸ್ಕ್
ಮಾನವ–ವನ್ಯಜೀವಿ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ
March 2, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror