ನಕ್ಸಲ್ ದಾಳಿಗೆ 15 ಯೋಧರು ಸಾವು

May 1, 2019
1:43 PM

ನವದೆಹಲಿ: ಮಹಾರಾಷ್ಟ್ರ ದ ಗಡಚಿರೋಳಿ ಜಿಲ್ಲೆಯ ದಾದಾಪುರ ರಸ್ತೆಯಲ್ಲಿ ಬುಧವಾರ ಸಂಜೆ   ನಕ್ಸಲ್ ನಿಗ್ರಹ ಪಡೆಯ ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ.‌ ಪರಿಣಾಮವಾಗಿ 15 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ
March 22, 2026
6:46 AM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್
5 ಗಂಟೆಗಳಲ್ಲಿ 12,000 ಲೀಟರ್ ತೆಂಗಿನ ಹಾಲು ‘ಸೋಲ್ಡ್ ಔಟ್’..!
March 22, 2026
6:00 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror