ನಗರ ಪಂಚಾಯತ್ ಚುನಾವಣೆ : ಕಾಂಗ್ರೆಸ್‍ನಿಂದ 11 ಮಂದಿ ನಾಮಪತ್ರ ಸಲ್ಲಿಕೆ

May 16, 2019
8:07 PM

ಸುಳ್ಯ: ನ.ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬುಧವಾರ 11 ಮಂದಿ ಅಭ್ಯರ್ಥಿಗಳು 12 ನಾಮಪತ್ರ ಸಲ್ಲಿಸಿದರು.

2 ನೇ ವಾರ್ಡ್(ಕೊಯಿಕುಳಿ)ನಿಂದ ಶಶಿಧರ ಎಂ.ಜೆ,

3 ನೇ ವಾರ್ಡ್(ಜಯನಗರ)ನಿಂದ ಬಾಲಕೃಷ್ಣ ಭಟ್,

5ನೇ ವಾರ್ಡ್(ಹಳೆಗೇಟು)ನಿಂದ ಭವಾನಿಶಂಕರ ಕಲ್ಮಡ್ಕ,

9ನೇ ವಾರ್ಡ್(ಭಸ್ಮಡ್ಕ)ನಿಂದ ಶ್ರೀಲತಾ ಪ್ರಸನ್ನ,

Advertisement

11ನೇ ವಾರ್ಡ್ (ಕುರುಂಜಿಗುಡ್ಡೆ)ಯಲ್ಲಿ ಚಂದ್ರಕುಮಾರ್.ಟಿ,

12ನೇ ವಾರ್ಡ್(ಕೆರೆಮೂಲೆ)ನಿಂದ ಎಂ.ವೆಂಕಪ್ಪ ಗೌಡ,

13ನೇ ವಾರ್ಡ್(ಬೂಡು)ನಿಂದ ಕೆ.ಗೋಕುಲ್‍ದಾಸ್,

14ನೇ ವಾರ್ಡ್(ಕಲ್ಲುಮುಟ್ಲು) ಜುಬೈದಾ,

15ನೇ ವಾರ್ಡ್(ನಾವೂರು)ನಿಂದ ಮಹಮ್ಮದ್ ಶರೀಫ್ ಕಂಠಿ,

Advertisement

16ನೇ ವಾರ್ಡ್(ಕಾಯರ್ತೋಡಿ) ಚಂದ್ರಕಲಾ ಎಂ,

17ನೇ ವಾರ್ಡ್(ಬೋರುಗುಡ್ಡೆ)ನಿಂದ ಕೆ.ಎಂ.ಮುಸ್ತಫಾ (ಎರಡು ನಾಮಪತ್ರ) ನಾಮಪತ್ರ ಸಲ್ಲಿಸಿದರು.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೇಪಾಳದಲ್ಲೂ ಕಾಡುವ “ಅಡಿಕೆ” | ಆಮದು-ರಫ್ತು ಪ್ರಕ್ರಿಯೆಯ ಮೇಲೆ ನಿಗಾ |
December 15, 2025
7:20 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಹಾಗೂ ಕಾವೇರಿ ನೀರಿಗೆ ಹೆಚ್ಚಿನ ಆದ್ಯತೆ
December 15, 2025
7:02 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮಘಟ್ಟದಲ್ಲಿ ಕಾಣಸಿಗುವ ಸಿಂಗಳೀಕ | ಕೆನೋಪಿ ಬ್ರಿಡ್ಜ್ ವ್ಯವಸ್ಥೆ ಪೂರ್ಣ
December 15, 2025
6:58 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಧ್ಯೆ ಕಾಫಿ, ಕಾಳು ಮೆಣಸು ಬೆಳೆದರೆ ಅಧಿಕ ಲಾಭ
December 15, 2025
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror