ನಗರ ಪಂಚಾಯತ್ ಚುನಾವಣೆ : ಕಾಂಗ್ರೆಸ್ ಪಟ್ಟಿಯಲ್ಲಿ7 ವಾರ್ಡ್ ಗಳು ಕಗ್ಗಂಟುZn

May 12, 2019
9:01 PM

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ 13 ವಾರ್ಡ್  ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.

Advertisement
Advertisement
Advertisement

ವಾರ್ಡ್ ಸಂಖ್ಯೆ 3(ಜಯನಗರ), 4(ಶಾಂತಿನಗರ), 6(ಬೀರಮಂಗಲ),12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ. ಮಾಜಿ ಸಚಿವ ರಮಾನಾಥ ರೈ ಉಪಸ್ಥಿತಿಯಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಈ ವಾರ್ಡ್ ಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾಪ | ಗ್ಯಾರಂಟಿಗಳಿಂದ ಬಂದ ಮರ್ಯಾದಿ ಮದ್ಯದಂಗಡಿ ಪರವಾನಿಗೆ ಮೂಲಕ ಕಳೆದುಕೊಳ್ಳದಿರಿ | ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ
October 2, 2023
6:37 PM
by: The Rural Mirror ಸುದ್ದಿಜಾಲ
#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್
September 30, 2023
9:07 PM
by: The Rural Mirror ಸುದ್ದಿಜಾಲ
#CauveryWater | ಕಾವೇರಿ ವಿವಾದ : ಎಚ್ಚೆತ್ತುಕೊಂಡ ಕರ್ನಾಟಕ ರಾಜ್ಯ ಸರ್ಕಾರ | ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಸರ್ಕಾರ
September 30, 2023
7:33 PM
by: The Rural Mirror ಸುದ್ದಿಜಾಲ
ಚುನಾವಣೆಯ ಪೂರ್ವದ ಬಿಜೆಪಿ ಟಿಕೆಟ್‌ ವಿಚಾರ | ಪುತ್ತೂರಿನ ವ್ಯಕ್ತಿಯ ಹೆಸರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಪುತ್ತಿಲ ಪರಿವಾರದಿಂದ ಸ್ಪಷ್ಟನೆ |
September 29, 2023
4:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror