ನಗರ ಪಂಚಾಯತ್ ಚುನಾವಣೆ : ಬಿಜೆಪಿಯಿಂದ 12 ಮಂದಿ ನಾಮಪತ್ರ ಸಲ್ಲಿಕೆ

May 16, 2019
7:55 PM
Advertisement

ಸುಳ್ಯ :  ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.

Advertisement
Advertisement
Advertisement

2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,

Advertisement

4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,

8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,

Advertisement

9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,

10ನೇ(ಪುರಭವನ-ಕೇರ್ಪಳ)ವಾರ್ಡ್‍ನಿಂದ ವಿನಯಕುಮಾರ್ ಕಂದಡ್ಕ,

Advertisement

12ನೇ(ಕೆರೆಮೂಲೆ) ವಾರ್ಡ್‍ನಿಂದ ಲೋಕೇಶ್ ಕೆರೆಮೂಲೆ,

14ನೇ(ಕಲ್ಲುಮುಟ್ಲು) ವಾರ್ಡ್‍ನಿಂದ ಸುಶೀಲಾ,

Advertisement

15ನೇ(ನಾವೂರು)ವಾರ್ಡ್‍ನಿಂದ ಹರೀಶ್ ಬೂಡುಪನ್ನೆ,

17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,

Advertisement

18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,

19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,

Advertisement

20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ
ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ
ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror