ನಗರ ಪಂಚಾಯತ್ ಬಳಿ ತುಂಬಿಡಲಾಗಿರುವ ಕಸ ತೆರವು ಆರಂಭ

October 23, 2019
7:45 PM

ಸುಳ್ಯ: ತ್ಯಾಜ್ಯ ಹಾಕಲು, ವಿಲೇವಾರಿ ಮಾಡಲು ಸ್ಥಳವಿಲ್ಲ ಎಂದು ನಗರ ಪಂಚಾಯತ್ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಆರಂಭಗೊಂಡಿದೆ.

ಕಳೆದ ಒಂದು ವರುಷದಿಂದ ಈ ರೀತಿ ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡಲಾಗುತ್ತಿದ್ದು ಸುಳ್ಯ ನಗರ ಪಂಚಾಯತ್ ಪರಿಸರ ಅಕ್ಷರಶ: ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ಎಚ್ಚೆತ್ತು ಕೊಂಡಿರುವ ನಗರ ಪಂಚಾಯತ್ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುವುದು. ಬುಧವಾರ ಐದು ಲಾರಿ ಕಸಗಳನ್ನು ತೆರವು ಮಾಡಲಾಗಿದೆ. ಒಂದೆರಡು ದಿನಗಳಲ್ಲಿ ತೆರವು ಕಾರ್ಯ ಪೂರ್ತಿಯಾಗಲಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror