ನಗರ ಪಂಚಾಯತ್ ವ್ಯಾಪ್ತಿಯ ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಅವಸ್ಥೆ- ಶೀಘ್ರ ದುರಸ್ತಿಗೆ ಆಗ್ರಹ

October 28, 2019
2:06 PM

ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .

ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror