ನಡುಗಲ್ಲು : ವನಮಹೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

July 27, 2019
11:15 AM

ಗುತ್ತಿಗಾರು: ಗ್ರಾಮ ಅರಣ್ಯ ಸಮಿತಿ ನಾಲ್ಕೂರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡುಗಲ್ಲು ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮತ್ತು ನಿವೃತ್ತ  ಅರನ್ಯಾಧಿಕಾರಿ ಶಿವಶಂಕರ ಬಳ್ಪ ಅವರಿಗೆ ಬೀಳ್ಕೊಡುವ ಸಮಾರಂಭವು ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಜಯಕುಮಾರ್ ಚಾರ್ಮತ, ಶಾಲಾ ಮುಖ್ಯ ಗುರುಗಳಾದ ವಸಂತಿ, ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಡಿ.,  ಕೃಷಿಕ ರವೀಂದ್ರ ಕೊರಂಬಟ, ಭಜನಾ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಪಾಲ್ತಾಡು, ಎಪಿಎಂಸಿ ಸದಸ್ಯ ಬಾಲಕೃಷ್ಣ ಉಜಿರಡ್ಕ, ಯುವಕ ಮಂಡಲದ ಅಧ್ಯಕ್ಷ ಕೇಶರಾಜ, ಒಕ್ಕೂಟದ ಅಧ್ಯಕ್ಷ ಸತೀಶ್ ಬೊಂಬುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಕಿಶೋರಿ ಚಾರ್ಮತ, ಮಹಿಳಾ ಮಂಡಲದ ಅಧ್ಯಕ್ಷೆ ಉಮೇಶ್ವರಿ ಎನ್. ಕೆ., ನವೀನ ಬಾಳುಗೋಡು, ಸ್ವಸಹಾಯ ಸಂಘದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಧನಂಜಯ ಕುಕ್ಕುಡೇಲು, ವೀರಭದ್ರಯ್ಯ ಕರಣಿಮಠ, ಶೋಭಿತ್ ಕುಮಾರ್ , ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ರವೀಂದ್ರ ಕೊರಂಬಟ  ಶಿವಶಂಕರ ದಂಪತಿಗಳನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ದೇರಪಜ್ಜನಮನೆ ಸ್ವಾಗತಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು. ಶಿಕ್ಷಕಿ ವನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ
July 9, 2026
1:18 PM
by: ಸಾಯಿಶೇಖರ್ ಕರಿಕಳ
ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ
July 9, 2026
1:04 PM
by: ದ ರೂರಲ್ ಮಿರರ್.ಕಾಂ
ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ
July 9, 2026
12:36 PM
by: ದ ರೂರಲ್ ಮಿರರ್.ಕಾಂ
ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ
July 9, 2026
12:24 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror