ನಮೋ 2.0 ಸಂಪುಟದಲ್ಲಿ ಡಿ ವಿ “ಎಸ್ “

May 30, 2019
2:09 PM
ಸುಳ್ಯ: ಇಂದು ಸಂಜೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವರು. ಅವರ ಜೊತೆಗೆ ಸಂಪುಟದಲ್ಲಿ ರಾಜ್ಯದ ವಿವಿಧ ಸಂಸದರು ಕೂಡಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವರು. ಅವರಲ್ಲಿ ಸುಳ್ಯದ ದೇವರಗುಂಡದ ಡಿ.ವಿ.ಸದಾನಂದ ಗೌಡ ಅವರೂ ಒಬ್ಬರಾಗಿದ್ದು ಇದನ್ನು ಸದಾನಂದ ಗೌಡ ಅವರು ಖಚಿತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದಿಂದ ಬೆಳಗಾವಿ ಸಂಸದ ಸುರೇಶ್ ಅಂಗಡಿ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ ಸುರೇಶ್ ಅಂಗಡಿ ಅವರು ಟ್ವೀಟ್ ಮೂಲಕ ಖಚಿತ ಪಡಿಸಿದ್ದಾರೆ.
ಇನ್ನು ಕಳೆದ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಾರಿ ಕೂಡ ರಾಜ್ಯದಿಂದಲೇ ಮಂತ್ರಿ ಸ್ಥಾನ ನೀಡುವುದು ಖಚಿತವಾಗಿದೆ. ಇದರ ಜೊತೆಗೆ  ಎನ್‌ಡಿಎ ಮಿತ್ರಕೂಟದ ಸಂಸದರು ಸೇರಿದಂತೆ 50 ರಿಂದ 60 ಸಂಸದರು ಸಚಿವ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

PM Kisan AI Chatbot: ರೈತರ ಸಹಾಯಕ್ಕೆ AI : ಪಿಎಂ ಕಿಸಾನ್ ಸ್ಕೀಮ್​ನಲ್ಲಿ ಇನ್ಮುಂದೆ ರೈತರಿಗೆ ಸಹಾಯಕ್ಕೆ ಬರಲಿದೆ ಎಐ ಚಾಟ್​ಬೋಟ್
September 22, 2023
2:18 PM
by: The Rural Mirror ಸುದ್ದಿಜಾಲ
#Rubber | ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆ ಹೆಚ್ಚಳ | ಟಯರ್‌ ಉದ್ಯಮಕ್ಕೆ ಈ ಬಾರಿಯೂ ರಬ್ಬರ್‌ ಬೇಡಿಕೆ ನಿರೀಕ್ಷೆ | ರಬ್ಬರ್‌ ಉತ್ಪಾದನೆಯ ಕೊರತೆ |
September 22, 2023
1:51 PM
by: ದ ರೂರಲ್ ಮಿರರ್.ಕಾಂ
#Arecanut | ಮಹಾರಾಷ್ಟ್ರದಲ್ಲಿ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ |
September 22, 2023
9:55 AM
by: ದ ರೂರಲ್ ಮಿರರ್.ಕಾಂ
ತಮಿಳುನಾಡಿಗೆ ನೀರು ಬಿಡಲು ಸುಪ್ರೀಮ್ ಕೋರ್ಟ್ ಆದೇಶ | ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರ
September 21, 2023
1:37 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror