ನರೇಂದ್ರ ಮೋದಿ ಪ್ರಮಾಣವಚನ : ಉಪ್ಪಿನಂಗಡಿಯಲ್ಲಿ ದಿನವಿಡೀ ಉಚಿತ ಅಟೋ..!

May 30, 2019
2:23 PM

ಉಪ್ಪಿನಂಗಡಿ: ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವರು. ಈ ಹಿನ್ನೆಲೆಯಲ್ಲಿ    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಯಲ್ಲಿ 15 ಅಟೋ ರಿಕ್ಷಾ ಚಾಲಕರಿಂದ ವಿನೂತನ ಸೇವೆ ನಡೆಯುತ್ತಿದೆ.  5 ಕಿ ಮೀ ವ್ಯಾಪ್ತಿಯೊಳಗಿನ ಪ್ರಯಾಣಿಕರಿಗೆ ದಿನವಿಡೀ ಉಚಿತ ಪ್ರಯಾಣ ಸೇವೆ. ದೇಶದ ಭವ್ಯ ಭವಿಷ್ಯದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಿದೆ ಎಂಬುವುದಕ್ಕೆ ಸಾಕ್ಷಿಯಾಗಿ ಈ ರೀತಿಯ ಉಚಿತ ಸೇವೆ ನೀಡುತ್ತಿದ್ದಾರೆ.

Advertisement
Advertisement
Advertisement

ಅದೇ ರೀತಿ ಇಂದು ಸಂಜೆ ಗಂಟೆ 5 ರಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಭಾರತದ ಪ್ರಧಾನ ಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರಪ್ರಸಾರವನ್ನು LED ಪರದೆಯ ಮೂಲಕ ವೀಕ್ಷಿಸುವ ವ್ಯವಸ್ಥೆಯನ್ನು  ಯುವಬ್ರಿಗೆಡ್ ಸಹಿತ ವಿವಿಧ ಸಂಘಟನೆಗಳ ಸಹಕಾರದಿಂದ ನಡೆಯುತ್ತಿದೆ.
ವಿಶೇಷವಾಗಿ ಲಾಡು ಮತ್ತು ಚಹಾದ ವ್ಯವಸ್ಥೆ ಇರುತ್ತದೆ. ಅಲ್ಲದೆ ಆಕರ್ಷಕ “ಸಿಡಿಮದ್ದು” ಪ್ರದರ್ಶನ ಇರಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |
October 16, 2024
6:52 AM
by: The Rural Mirror ಸುದ್ದಿಜಾಲ
ಹುಲಿ ಸೆರೆ ಕಾರ್ಯಾಚರಣೆ ಮುಕ್ತಾಯ
October 15, 2024
11:10 PM
by: ದ ರೂರಲ್ ಮಿರರ್.ಕಾಂ
ತಲಕಾವೇರಿ ಕ್ಷೇತ್ರದಲ್ಲಿ ತೀರ್ಥೋದ್ಭವಕ್ಕೆ ಸಿದ್ಧತೆ
October 15, 2024
11:06 PM
by: ದ ರೂರಲ್ ಮಿರರ್.ಕಾಂ
ಕೊಕ್ಕಡ | ಕೆನರಾ ಬ್ಯಾಂಕಿನಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಪ್ರತಿಭಟನೆ
October 15, 2024
10:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror