ಎರಡೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಿನತ್ತ ನಳಿನ್ ಕುಮಾರ್ ಕಟೀಲು : ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

May 23, 2019
12:42 PM

ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಸುಮಾರು 2.5 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲು  ಗೆಲುವಿನತ್ತ ಸಾಗಿದ್ದಾರೆ. ಬಿಜೆಪಿಯ  ನಳಿನ್ ಕುಮಾರ್ ಕಟೀಲು ಅವರು 656170 ಮತಗಳು ಹಾಗೂ ಕಾಂಗ್ರೆಸ್  ಮಿಥುನ್ ಕುಮಾರ್ ರೈ ಅವರು 405504 ಮತಗಳನ್ನು  ಪಡೆದಿದ್ದಾರೆ. ಹೀಗಾಗಿ ಈಗ 2.5 ಲಕ್ಷಕ್ಕೂ ಅಧಿಕ ಮತಗಳ ಅಂತರವನ್ನು  ಹೊಂದಿದ್ದಾರೆ. ಬಿ ಜೆ ಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆಯಲ್ಲಿ  ತೊಡಗಿದ್ದಾರೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror