ನಾಡಿನೆಲ್ಲೆಡೆ ನಾಗರಪಂಚಮಿ ಆಚರಣೆ | ಮನೆಮನೆಗಳಲ್ಲೂ ನಾಗಾರಾಧನೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಸಡಗರ…!

July 25, 2020
4:28 PM

ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ  ನಾಗ ಬನಗಳಲ್ಲಿ  ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ  ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ 

ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ  ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ  ವಿಶೇಷ ಆರಾಧನೆ ನಡೆಯಿತು.

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಂಡುಬಂದ ನಾಗರಹಾವು – ವೀಡಿಯೋ

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ  ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್‌ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.

ನಾಗಬನಗಳಲ್ಲಿ :

Advertisement

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ
July 2, 2025
9:53 PM
by: The Rural Mirror ಸುದ್ದಿಜಾಲ
ಚಿಕ್ಕಬಳ್ಳಾಪುರದ  ಗುಡಿಬಂಡೆಯಲ್ಲಿ ಚಿರತೆ ಸೆರೆ ಹಿಡಿದ ಗ್ರಾಮಸ್ಥರು
July 1, 2025
10:03 PM
by: The Rural Mirror ಸುದ್ದಿಜಾಲ
ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಬೆಲೆ 58.50 ರೂಪಾಯಿ ಇಳಿಕೆ
July 1, 2025
9:48 PM
by: The Rural Mirror ಸುದ್ದಿಜಾಲ
ಜುಲೈ 31 ವರೆಗೆ ಚಿಕ್ಕಮಗಳೂರು ಜಿಲ್ಲೆಯ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ನಿಷೇಧ
July 1, 2025
9:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group