ನಾಲ್ಕೂರು ಸ್ವಸಹಾಯ ಸಂಘದ ವಾರ್ಷಿಕೋತ್ಸವ

September 11, 2019
1:00 PM

ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್.(ರಿ).ನಾಲ್ಕೂರು ಒಕ್ಕೂಟದ ನಾಗರಾಣಿ ಸ್ವಸಹಾಯ ಸಂಘದ ವಾರ್ಷಿಕೋತ್ಸವ ಉತ್ರಂಬೆ ಕಾವೇರಮ್ಮ ಅವರ ಮನೆಯಲ್ಲಿ ಶ್ರೀದುರ್ಗಾ ಭಜನಾ ಮಂಡಳಿ ಮರಕತ ಅವರ ಭಜನಾ ಕಾರ್ಯಕ್ರಮದೊಂದಿಗೆ ನಡೆಯಿತು.

ಈ ಸಂಧರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸತೀಶ್ ಬೊಂಬುಳಿ,ಉಪಾಧ್ಯಕ್ಷರಾದ ಶಾಂತಪ್ಪ ಉತ್ರಂಬೆ,ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಕೋಂಬೊಟ್ಟು,ವಲಯ ಮೇಲ್ವಿಚಾರಕ ಸುಧೀರ್,ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಉಪಸ್ಥಿರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror