ನಾಳೆ ಮಳೆ ಉಂಟಾ ?

May 6, 2019
10:11 PM

ಸುಳ್ಯ: ಮಳೆ ಬರಲಿ… ಮಳೆ ಬರಲಿ … ಅಂತ ಒಂದು ಕಡೆ ಪ್ರಾರ್ಥನೆ ಆಗ್ತಲೇ ಇದೆ. ಮಳೆ ಅಲ್ಲೋ ಇಲ್ಲೋ ಬಂದು ಓಡಿ ಹೋಗ್ತಾ ಇದೆ.  ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…

Advertisement
Advertisement
Advertisement
Advertisement

ನಾಳೆ ಮಡಿಕೇರಿ, ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಈಗಿನ ಪ್ರಕಾರ ಸುಳ್ಯ, ಈಶ್ವರಮಂಗಲ, ಪುತ್ತೂರು ಕೆಲವು ಭಾಗಗಳು, ವಿಟ್ಲ, ಕಾಸರಗೋಡು ಸಾಧಾರಣ ಮಳೆ ಸಾಧ್ಯತೆ ಇದೆ. ಕಾರ್ಕಳ ಸಹ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಅವರು ಮ್ಯಾಪ್ ನೋಡಿ ಹೇಳಿದ್ದಾರೆ.

Advertisement
ಸಾಯಿಶೇಖರ್ , ಕರಿಕಳ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
 ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ
February 5, 2025
6:33 AM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror