ನಾವೂರು ಕಾಲೋನಿಗೆ ತಹಶೀಲ್ದಾರ್ ಭೇಟಿ

July 19, 2019
11:30 AM

ಸುಳ್ಯ: ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮನವಿ ಮೇರೆಗೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಾವೂರು ಕಾಲೋನಿಗೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಜನರ ಮನೆಗಳಿಗೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಗುಡಿಸಲಿನಲ್ಲಿ ವಾಸಿಸುವವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆ ಸಂದರ್ಭದಲ್ಲಿ ನಾವೂರು ಕಾಂಗ್ರೆಸ್ ಬೂತ್ ಅಧ್ಯಕ್ಷ ಹನೀಫ್ ಬೀಜಕೊಚ್ಚಿ. ಮಹಮ್ಮಾಯಿ ದೇವಸ್ಥಾನದ ಮುಖ್ಯಸ್ಥ ಕಂಜಲ, ಎಂ.ಬಿ. ಚೋಮ, ಅರುಣ. ಹುಕ್ರಪ್ಪ, ನಾರಾಯಣ, ರವಿ, ಕೊರಗಪ್ಪ, ಸೋಮನಾಥ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror