ನಿಂತಿಕಲ್ಲು: ಶ್ರೀ ವನದುರ್ಗಾ ದೇವಿ ಸಾನಿಧ್ಯಕ್ಕೆ ಹರಿದು ಬಂದ ಹಸಿರು ಕಾಣಿಕೆ

May 25, 2019
4:40 PM

ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆಯ ಮೂಲಕ ಸಮರ್ಪಣೆಯಾಯಿತು.

ಐದು ತಂಡಗಳನ್ನು ಮೂಲಕ ಹಸಿರುವಾಣಿ ಸಂಗ್ರಹಣಾ ಅಭಿಯಾನ ನಡೆಸಲಾಗಿತ್ತು.ಭಕ್ತರು ತಾವು ಬೆಳೆದ ಅಡಿಕೆ, ಬಾಳೆಗೊನೆ, ತರಕಾರಿಗಳು, ಹಲಸು, ಮಾವು, ತೆಂಗಿನ ಕಾಯಿ,ಸೀಯಾಳ ಸೇರಿದಂತೆ ವಿವಿಧ ವಸ್ತುಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಆಡಳಿತ ಮಂಡಳಿ ಅಧ್ಯಕ್ಷ ರೂಪರಾಜ ರೈ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಅನೂಪ್ ಕುಮಾರ್ ಆಳ್ವ ಕಟ್ಟಬೀಡು, ಉಪಾಧ್ಯಕ್ಷರಾದ ಗಿರಿಧರ ರೈ ಪಜಂಬಿಲ, ದಯಾನಂದ ಗೌಡ ನಡ್ಕ ನಿಂತಿಕಲ್ಲು, ಕಾರ್ಯದರ್ಶಿ ಯೋಗಾನಂದ ಉಳೋಡಿ, ಕೋಶಾಧಿಕಾರಿ ಭಾಗೀರಥಿ ಮುರುಳ್ಯ ಸೇರಿದಂತೆ ಬ್ರಹ್ಮಕಲಶೋತ್ಸವ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror