ನೀರಿನ ಕೊರತೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದೇನು ….?

May 18, 2019
6:22 PM

ಧರ್ಮಸ್ಥಳ : ರಾಜ್ಯದಲ್ಲೇ ಇಂದು ಬರದ ಲಕ್ಷಣ ಇದೆ. ಈ ವರ್ಷ ದ.ಕ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಧರ್ಮಸ್ಥಳದಲ್ಲೂ ಈ ಸಮಸ್ಯೆ ಇದೆ. ಹೀಗೇ ಮುಂದುವರಿದರೆ ದೇವರ ಅಭಿಷೇಕಕ್ಕೂ ನೀರಿನ ಸಮಸ್ಯೆ ಕಾಡಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆತಂಕ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement

 

Advertisement

 

Advertisement

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿಗೆ  ಬರದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು‌ ಹೆಚ್ಚಿರುತ್ತದೆ.  ಆದರೆ ಈ ಬಾರಿ ಮಳೆ ಸಾಕಷ್ಟಿದ್ದರೂ ನೇತ್ರಾವತಿಯಲ್ಲಿ  ನೀರು ಈಗ ಬತ್ತಿದೆ. ಈಗ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಇಲ್ಲ ಎಂದಿರುವುದರಿಂದ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತೇವೆ ಎಂದರು.

Advertisement

ಈಗ ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಈಗ ಅಲ್ಲಿ ತೀರ್ಥ ಗುಂಡಿಯಲ್ಲೂ ನೀರು ಕಡಿಮೆ ಆಗುತ್ತಿದೆ. ಈ ಹಿಂದೆಯೂ ಈ ರೀತಿ ಆಗಿದೆ, ಇಷ್ಟು ತೀವ್ರವಾಗಿ ಆಗಿಲ್ಲ ಎಂದರು.

 

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ
February 19, 2025
7:07 AM
by: The Rural Mirror ಸುದ್ದಿಜಾಲ
ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು
February 17, 2025
10:41 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror