ನೃತ್ಯಾಂತರಂಗದಲ್ಲಿ ರಂಜಿಸಿದ ಭರತನಾಟ್ಯ

May 14, 2019
6:31 PM

ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಪ್ರಯುಕ್ತ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವತಿಯಿಂದ ನಡೆಯುತ್ತಿರುವ ಸಪ್ತಾಹದಲ್ಲಿ ಕೋಲ್ಕೋತಾದ ಅತನು ದಾಸ್ ಇವರಿಂದ ಭರತನಾಟ್ಯ ರಂಜಿಸಿತು.

ಅಭ್ಯಾಗತರಾಗಿ ಬಂಟ್ವಾಳದ ನಿವೃತ್ತ ಉಪನ್ಯಾಸಕರಾದ ರಾಜಮಣಿ ರಾಮಕುಂಜ ಅವರು ರಸ ಸಿದ್ಧಾಂತದ ಬಗ್ಗೆ ವಿವರಣೆ ನೀಡಿದರು. ಸಂಸ್ಥೆಯ ನಿರ್ದೇಶಕರಾದ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ
ಅ.4 ಚೊಕ್ಕಾಡಿಯಲ್ಲಿ “ನವರಾತ್ರಿ ವೈಭವಂ”
October 3, 2025
2:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror