ನೃತ್ಯಾಂತರಂಗ ಸಪ್ತಾಹದಲ್ಲಿ ಭರತನಾಟ್ಯ

May 16, 2019
6:00 PM

ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯು ಆಯೋಜಿಸಿರುವ ‘ನೃತ್ಯಾಂತರಂಗ ಸಪ್ತಾಹ’ದಲ್ಲಿ 5ನೇ ದಿನ ಸಾಗರದ ವಿದ್ವಾನ್ ಪ್ರದ್ಯುಮ್ನ ಆಚಾರ್ ಇವರಿಂದ ಭರತನಾಟ್ಯ ನಡೆಯಿತು.

Advertisement

ನೃತ್ಯಾಂತರಂಗದ 71ನೇ ಸರಣಿಯ ಈ ಕಾರ್ಯಕ್ರಮಕ್ಕೆ ಧನ್ವಂತರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ.ರವಿಪ್ರಕಾಶ್ ಇವರು ಅಭ್ಯಾಗತರಾಗಿ ಆಗಮಿಸಿದ್ದರು. ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
July 19, 2025
8:48 PM
by: ದ ರೂರಲ್ ಮಿರರ್.ಕಾಂ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ
July 17, 2025
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group