ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯು ಆಯೋಜಿಸಿರುವ ‘ನೃತ್ಯಾಂತರಂಗ ಸಪ್ತಾಹ’ದಲ್ಲಿ 5ನೇ ದಿನ ಸಾಗರದ ವಿದ್ವಾನ್ ಪ್ರದ್ಯುಮ್ನ ಆಚಾರ್ ಇವರಿಂದ ಭರತನಾಟ್ಯ ನಡೆಯಿತು.
ನೃತ್ಯಾಂತರಂಗದ 71ನೇ ಸರಣಿಯ ಈ ಕಾರ್ಯಕ್ರಮಕ್ಕೆ ಧನ್ವಂತರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ.ರವಿಪ್ರಕಾಶ್ ಇವರು ಅಭ್ಯಾಗತರಾಗಿ ಆಗಮಿಸಿದ್ದರು. ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನೃತ್ಯಾಂತರಂಗ ಸಪ್ತಾಹದಲ್ಲಿ ಭರತನಾಟ್ಯ"