ಬೆಳ್ಳಾರೆ : ನೆಟ್ಟಾರು ಮದರಸದಲ್ಲಿ ಅಲ್ ಅಮಾನ್ ಕಮಿಟಿ ವತಿಯಿಂದ ನಿರ್ಮಿಸಲಾದ ನೀರಿನ ಟ್ಯಾಂಕ್(ಹೌಳ್) ಉದ್ಘಾಟನೆ, ಮೌಲೀದ್ ಪಾರಾಯಣ ಹಾಗು ಇಫ್ತರ್ ಕೂಟ ನಡೆಯಿತು.
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ನೀರಿನ ಟ್ಯಾಂಕ್ ಉದ್ಘಾಟಿಸಿ ದುವಾರ್ಶೀವಾಚನಗೈದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ನೆಟ್ಟಾರು ಮಸೀದಿಯ ಪದಾಧಿಕಾರಿಗಳು, ಸದಸ್ಯರು ಹಾಗು ಊರವರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel