ನೆಲ್ಯಾಡಿ ಬಳಿ ಕಾರುಗಳ ಡಿಕ್ಕಿ : 5 ಜನರಿಗೆ ಗಾಯ

May 6, 2019
10:34 AM

ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಬಳಿಯ ಕೊಕ್ಕಡದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 5 ಜನ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

Advertisement
Advertisement
Advertisement

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ನೆಲ್ಯಾಡಿ ಕಡೆಯಿಂದ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿಯಾಗಿದೆ.ಎರಡೂ ಕಾರುಗಳು ವೇಗದಲ್ಲಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ನಡುವೆ ಜೊತೆಯಲ್ಲೇ ಸಾಗುತ್ತಿದ್ದ ಅಂಬುಲೆನ್ಸ್ ಕೂಡಾ ಪಲ್ಟಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಹೆದ್ದಾರಿಯಲ್ಲಿ ಸುಗಮ  ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |
October 2, 2023
7:17 PM
by: ದ ರೂರಲ್ ಮಿರರ್.ಕಾಂ
ಸ್ವಚ್ಛತಾ ಅಭಿಯಾನದ ನಡುವೆ ರಸ್ತೆ ಜಾಗೃತಿಯ ಕೆಲಸ ಮಾಡಿದ ಯುವಕರು | ಇಲಾಖೆ ಗಮನಿಸಬೇಕಾದ ಪ್ರದೇಶ ಇದು..! |
October 2, 2023
6:43 PM
by: ದ ರೂರಲ್ ಮಿರರ್.ಕಾಂ
ಸುಳ್ಯ ಎನ್ನೆoಪಿಯುಸಿಯಲ್ಲಿ ಜಾಗೃತಿ ಕಾರ್ಯಕ್ರಮ
September 24, 2023
1:38 PM
by: ದ ರೂರಲ್ ಮಿರರ್.ಕಾಂ
ವಂಚನೆ ಪ್ರಕರಣ | ಚೈತ್ರಾ ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಇಂದು ಅಂತ್ಯ- ಬಹುತೇಕ ಮುಗಿದ ವಿಚಾರಣೆ : ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?
September 23, 2023
11:44 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror