ನ.ಪಂ.ಅಧಿಕಾರಿಗಳಿಂದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ರೈಡ್

September 3, 2019
5:12 PM

ಸುಳ್ಯ: ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ನೇತೃತ್ವದಲ್ಲಿ ಅಂಗಡಿಗಳಿಗೆ, ಹೋಟೆಲ್ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಮುಂದೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಕಂಡು ಬಂದರೆ ದಂಡ ವಿಧಿಸುವುದು ಸೇರಿದಂತೆ ಕ್ರಮ ಜರುಗಿಸಲಾಗುವುದು ಎಂದು ಎಚ್ಷರಿಕೆ ನೀಡಿದ್ದಾರೆ.

 

ರಸ್ತೆ ಬದಿ ಕಸ- ಹಾಕಿದವರಿಂದಲೇ ತೆಗೆಸಿದರು:

ಈ ಮಧ್ಯೆ ಆಹಾರ ಸೇವಿಸಿದ ಪ್ಲಾಸ್ಟಿಕ್ ತಟ್ಟೆ ಮತ್ತಿತರ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಎಸೆದವರಿಂದಲೇ ತೆಗೆಸಿದ ಘಟನೆ ನಡೆದಿದೆ. ಪರಿವಾರಕಾನ ಭಾಗದಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಸ್ವಚ್ಛ ನಗರ ತಂಡದ ಲೋಕೇಶ್ ಗುಡ್ಡೆಮನೆ ಮತ್ತು ವಿನೋದ್ ಲಸ್ರಾದೋ ಕಸ ಹಾಕಿದವರನ್ನು ಪತ್ತೆ ಹಚ್ಚಿ ಅವರಿಂದಲೇ ತ್ಯಾಜ್ಯ ತೆಗೆಸಿ ಅವರಿಂದಲೇ ಪ್ರದೇಶವನ್ನು ಸ್ವಚ್ಛ ಗೊಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror