ನ ಪಂ ಚುನಾವಣೆ : ಆರು ವಾರ್ಡ್ ಗಳ ಬಿಜೆಪಿ ಅಭ್ಯರ್ಥಿ ಘೊಷಣೆ

May 15, 2019
1:27 PM

ಸುಳ್ಯ‌: ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಆರು ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿದರು.

Advertisement
Advertisement

20 ವಾರ್ಡ್ ಗಳಲ್ಲಿ 14 ರಲ್ಲಿ ಪ್ರಥಮ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆ ಆಗಿತ್ತು.

ವಾರ್ಡ್ ಸಂಖ್ಯೆ 2(ಕೊಯಿಕುಳಿ)ರಲ್ಲಿ ಬಾಲಕೃಷ್ಣ ರೈ ದುಗಲಡ್ಕ, 3(ಜಯನಗರ)-ರೋಹಿತ್ ಕೊಯಿಂಗೋಡಿ, 8(ಕುರುಂಜಿಭಾಗ್)- ಶೀಲಾ ಅರುಣ್,
9(ಕುರುಂಜಿಗುಡ್ಡೆ-ಭಸ್ಮಡ್ಕ)- ಪೂಜಿತಾ ಶಿವಪ್ರಸಾದ್, 10(ಕೇರ್ಪಳ-ಪುರಭವನ)- ವಿನಯಕುಮಾರ್ ಕಂದಡ್ಕ, 20(ಕಾನತ್ತಿಲ)-ಸರೋಜಿನಿ ಪೆಲ್ತಡ್ಕ ಅಭ್ಯರ್ಥಿಗಳು.

ಹಲವು ಅಭ್ಯರ್ಥಿ ಆಕಾಂಕ್ಷಿಗಳಿದ್ದು ತೀವ್ರ ಕುತೂಹಲ ಕೆರಳಿಸಿದ್ದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿ‌ನಯಕುಮಾರ್ ಕಂದಡ್ಕ ಅವರನ್ನು ಪಕ್ಷ ಕಣಕ್ಕಿಳಿಸಿದರೆ, ಎಂಟು ಮಂದಿ ಆಕಾಂಕ್ಷಿಗಳಿದ್ದ ಸಾಮಾನ್ಯ ಮಹಿಳಾ ಮೀಸಲು 20ನೇ ವಾರ್ಡ್ ನಲ್ಲಿ ಮಾಜಿ ಸದಸ್ಯೆ ಸರೋಜಿನಿ ಪೆಲ್ತಡ್ಕ ಅವರಿಗೆ ಟಿಕೆಟ್ ಒಲಿದಿದೆ. ಕುತೂಹಲ ಕೆರಳಿಸಿದ್ದ ಎರಡನೇ ವಾರ್ಡ್ ನಲ್ಲಿ ಬಾಲಕೃಷ್ಣ ರೈ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror