ನ.ಪಂ.ಚುನಾವಣೆ : ಒಟ್ಟು 3 ನಾಮಪತ್ರ ಸಲ್ಲಿಕೆ

May 14, 2019
7:00 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಮಂಗಳವಾರ ಮೂರು ನಾಮಪತ್ರ ಸಲ್ಲಿಕೆಯಾಗಿದೆ.

Advertisement
Advertisement
Advertisement

ನ.ಪಂ.ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡು ದಿನ ಮಾತ್ರ ಉಳಿದಿದ್ದು ಇದುವರೆಗೆ ಒಟ್ಟು ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿದೆ. ನಾಳೆ ಮತ್ತು ನಾಡಿದ್ದು ಹೆಚ್ಚಿನ ನಾಮಪತ್ರಗಳು ಸಲ್ಲಿಕೆಯಾಗುವ ಸಾಧ್ಯತೆಯಿದೆ.

Advertisement

ಇಂದು ನಾಮಪತ್ರ ಸಲ್ಲಿಸಿದವರು:

18ನೇ ವಾರ್ಡ್(ಜಟ್ಟಿಪಳ್ಳ)ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರೇಮಲತಾ ಬಿ.ಎಂ.ನಾಮಪತ್ರ ಸಲ್ಲಿಸಿದರು.

Advertisement

ಆರನೇ ವಾರ್ಡ್ (ಬೀರಮಂಗಲ)ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಡಿ.ಎಂ.ಶಾರೀಖ್ ಮತ್ತು ಮೂರನೇ ವಾರ್ಡ್(ಜಯನಗರ)ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನವೀನ್ ಮಚ್ಚಾದೋ ಇಂದು ನಾಮಪತ್ರ ಸಲ್ಲಿಸಿದರು.

19ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಸವಿತಾ ಸತೀಶ್ ಸೋಮವಾರ ನಾಮಪತ್ರ ಸಲ್ಲಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ
ರೈತರ ಸಹಾಯಕ್ಕೆ AI | ಪಿಎಂ ಕಿಸಾನ್ ಸ್ಕೀಮ್​ನಲ್ಲಿ ಇನ್ಮುಂದೆ ರೈತರಿಗೆ ಸಹಾಯಕ್ಕೆ ಬರಲಿದೆ ಎಐ ಚಾಟ್​ಬೋಟ್ |
September 22, 2023
2:18 PM
by: The Rural Mirror ಸುದ್ದಿಜಾಲ
#Rubber | ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆ ಹೆಚ್ಚಳ | ಟಯರ್‌ ಉದ್ಯಮಕ್ಕೆ ಈ ಬಾರಿಯೂ ರಬ್ಬರ್‌ ಬೇಡಿಕೆ ನಿರೀಕ್ಷೆ | ರಬ್ಬರ್‌ ಉತ್ಪಾದನೆಯ ಕೊರತೆ |
September 22, 2023
1:51 PM
by: ದ ರೂರಲ್ ಮಿರರ್.ಕಾಂ
#MandyaBandh | ಕಾವೇರಿ ನೀರಿಗಾಗಿ ಮಂಡ್ಯ ಬಂದ್‌ಗೆ ಕರೆ | ಕಾನೂನು ಉಲ್ಲಂಘಿಸಿದ್ರೆ ಕ್ರಮ | ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್ |
September 22, 2023
1:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror