ನ ಪಂ ಚುನಾವಣೆ : ನಾಮಪತ್ರ ಹಿಂಪಡೆದವರು ಇವರು

May 20, 2019
8:15 PM

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ  12  ಮಂದಿ ನಾಮಪತ್ರ ಹಿಂಪಡೆದರು . 66ನಾಮಪತ್ರಗಳು ಒಟ್ಟು ಸಲ್ಲಿಕೆಯಾಗಿದ್ದವು. ಒಂದು ನಾಮಪತ್ರ ಪರಿಶೀಲನೆಯ ವೇಳೆ ತಿರಸ್ಕೃತಗೊಂಡಿತ್ತು. 53 ಮಂದಿ ಕಣದಲ್ಲಿ ಉಳಿದಿದ್ದಾರೆ.

Advertisement
Advertisement

3ನೇ ವಾರ್ಡ್(ಜಯನಗರ)ನಿಂದ ಸುರೇಶ್ ಕಾಮತ್(ಜೆಡಿಎಸ್),

Advertisement

6ನೇ ವಾರ್ಡ್(ಬೀರಮಂಗಲ)ನಿಂದ ಮಹಮ್ಮದ್ ಮಿರಾಝ್(ಎಸ್‍ಡಿಪಿಐ),

14ನೇ(ಕಲ್ಲುಮುಟ್ಲು) ವಾರ್ಡ್‍ನಿಂದ ತೌಸಿಫ್ ಎಂ.ಕೆ(ಪಕ್ಷೇತರ),

Advertisement

15ನೇ ವಾರ್ಡ್(ನಾವೂರು)ನಿಂದ ಅಬ್ದುಲ್ ಮಜೀದ್(ಪಕ್ಷೇತರ), ಮಹಮ್ಮದ್ ಮಿರಾಝ್(ಪಕ್ಷೇತರ),

16ನೇ ವಾರ್ಡ್(ಕಾಯರ್ತೋಡಿ)-ತೌಸೀಫಾ ಎಂ.ಕೆ(ಎಸ್‍ಡಿಪಿಐ),

Advertisement

17ನೇ ವಾರ್ಡ್(ಬೋರುಗುಡ್ಡೆ)- ಮಹಮ್ಮದ್ ಮುಸ್ತಫಾ(ಪಕ್ಷೇತರ) ಬಿ.ಮಹಮ್ಮದ್ ರಫೀಕ್(ಎಸ್‍ಡಿಪಿಐ), ಪಕ್ಷೇತರರಾದ ಅಬ್ದುಲ್ ರಶೀದ್, ಮಹಮ್ಮದ್ ಮಸೂದ್,

20ನೇ ವಾರ್ಡ್(ಕಾನತ್ತಿಲ)ನಿಂದ ಜಯಂತಿ ಆರ್.ರೈ(ಪಕ್ಷೇತರ) ನಾಮಪತ್ರ ಹಿಂಪಡೆದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |
July 25, 2024
7:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror