ನ ಪಂ ಚುನಾವಣೆ : ನಾಮಪತ್ರ ಹಿಂಪಡೆದವರು ಇವರು

May 20, 2019
8:15 PM

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ  12  ಮಂದಿ ನಾಮಪತ್ರ ಹಿಂಪಡೆದರು . 66ನಾಮಪತ್ರಗಳು ಒಟ್ಟು ಸಲ್ಲಿಕೆಯಾಗಿದ್ದವು. ಒಂದು ನಾಮಪತ್ರ ಪರಿಶೀಲನೆಯ ವೇಳೆ ತಿರಸ್ಕೃತಗೊಂಡಿತ್ತು. 53 ಮಂದಿ ಕಣದಲ್ಲಿ ಉಳಿದಿದ್ದಾರೆ.

Advertisement
Advertisement
Advertisement

3ನೇ ವಾರ್ಡ್(ಜಯನಗರ)ನಿಂದ ಸುರೇಶ್ ಕಾಮತ್(ಜೆಡಿಎಸ್),

Advertisement

6ನೇ ವಾರ್ಡ್(ಬೀರಮಂಗಲ)ನಿಂದ ಮಹಮ್ಮದ್ ಮಿರಾಝ್(ಎಸ್‍ಡಿಪಿಐ),

14ನೇ(ಕಲ್ಲುಮುಟ್ಲು) ವಾರ್ಡ್‍ನಿಂದ ತೌಸಿಫ್ ಎಂ.ಕೆ(ಪಕ್ಷೇತರ),

Advertisement

15ನೇ ವಾರ್ಡ್(ನಾವೂರು)ನಿಂದ ಅಬ್ದುಲ್ ಮಜೀದ್(ಪಕ್ಷೇತರ), ಮಹಮ್ಮದ್ ಮಿರಾಝ್(ಪಕ್ಷೇತರ),

16ನೇ ವಾರ್ಡ್(ಕಾಯರ್ತೋಡಿ)-ತೌಸೀಫಾ ಎಂ.ಕೆ(ಎಸ್‍ಡಿಪಿಐ),

Advertisement

17ನೇ ವಾರ್ಡ್(ಬೋರುಗುಡ್ಡೆ)- ಮಹಮ್ಮದ್ ಮುಸ್ತಫಾ(ಪಕ್ಷೇತರ) ಬಿ.ಮಹಮ್ಮದ್ ರಫೀಕ್(ಎಸ್‍ಡಿಪಿಐ), ಪಕ್ಷೇತರರಾದ ಅಬ್ದುಲ್ ರಶೀದ್, ಮಹಮ್ಮದ್ ಮಸೂದ್,

20ನೇ ವಾರ್ಡ್(ಕಾನತ್ತಿಲ)ನಿಂದ ಜಯಂತಿ ಆರ್.ರೈ(ಪಕ್ಷೇತರ) ನಾಮಪತ್ರ ಹಿಂಪಡೆದಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾಪ | ಗ್ಯಾರಂಟಿಗಳಿಂದ ಬಂದ ಮರ್ಯಾದಿ ಮದ್ಯದಂಗಡಿ ಪರವಾನಿಗೆ ಮೂಲಕ ಕಳೆದುಕೊಳ್ಳದಿರಿ | ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ
October 2, 2023
6:37 PM
by: The Rural Mirror ಸುದ್ದಿಜಾಲ
#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್
September 30, 2023
9:07 PM
by: The Rural Mirror ಸುದ್ದಿಜಾಲ
#CauveryWater | ಕಾವೇರಿ ವಿವಾದ : ಎಚ್ಚೆತ್ತುಕೊಂಡ ಕರ್ನಾಟಕ ರಾಜ್ಯ ಸರ್ಕಾರ | ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಸರ್ಕಾರ
September 30, 2023
7:33 PM
by: The Rural Mirror ಸುದ್ದಿಜಾಲ
ಚುನಾವಣೆಯ ಪೂರ್ವದ ಬಿಜೆಪಿ ಟಿಕೆಟ್‌ ವಿಚಾರ | ಪುತ್ತೂರಿನ ವ್ಯಕ್ತಿಯ ಹೆಸರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಪುತ್ತಿಲ ಪರಿವಾರದಿಂದ ಸ್ಪಷ್ಟನೆ |
September 29, 2023
4:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror