ನ ಪಂ ಚುನಾವಣೆ : ಮಂಡಲ ಬಿಜೆಪಿ ಅಧ್ಯಕ್ಷರು ಹೇಳಿದ್ದು ಹೀಗೆ..

May 31, 2019
10:26 AM

ಸುಳ್ಯ : ನಗರ ಪಂಚಾಯತ್ ಚುನವಣಾ ಫಲಿತಾಂಶದ ಬಳಿಕ ಸಂತಸ ವ್ಯಕ್ತಪಡಿಸಿರುವ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಜನಾದೇಶಕ್ಕೆ ಸಂತಸವಾಗಿದೆ. ಜನರ ತೀರ್ಪು ಅಭಿವೃದ್ಧಿ ಪರವಾಗಿದೆ.  ಈ ಗೆಲುವಿನ ಹಿಂದೆ  ಕಾರ್ಯಕರ್ತರ ಸಂಪೂರ್ಣ ಪರಿಶ್ರಮ ಇದೆ. ಮುಂದೆ ಸುಳ್ಯದ ಎಲ್ಲಾ 20 ವಾರ್ಡ್ ಗಳನ್ನೂ ಮಾದರಿ ವಾರ್ಡ್ ಮಾಡಲು ಪ್ರಯತ್ನ ಮಾಡಲಾಗುವುದು  ಎಂದು ಹೇಳಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ
July 16, 2025
10:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group