ಸುಳ್ಯ : ನಗರ ಪಂಚಾಯತ್ ಚುನವಣಾ ಫಲಿತಾಂಶದ ಬಳಿಕ ಸಂತಸ ವ್ಯಕ್ತಪಡಿಸಿರುವ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಜನಾದೇಶಕ್ಕೆ ಸಂತಸವಾಗಿದೆ. ಜನರ ತೀರ್ಪು ಅಭಿವೃದ್ಧಿ ಪರವಾಗಿದೆ. ಈ ಗೆಲುವಿನ ಹಿಂದೆ ಕಾರ್ಯಕರ್ತರ ಸಂಪೂರ್ಣ ಪರಿಶ್ರಮ ಇದೆ. ಮುಂದೆ ಸುಳ್ಯದ ಎಲ್ಲಾ 20 ವಾರ್ಡ್ ಗಳನ್ನೂ ಮಾದರಿ ವಾರ್ಡ್ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನ ಪಂ ಚುನಾವಣೆ : ಮಂಡಲ ಬಿಜೆಪಿ ಅಧ್ಯಕ್ಷರು ಹೇಳಿದ್ದು ಹೀಗೆ.."