ನ ಪಂ ಚುನಾವಣೆ : ಮಂಡಲ ಬಿಜೆಪಿ ಅಧ್ಯಕ್ಷರು ಹೇಳಿದ್ದು ಹೀಗೆ..

May 31, 2019
10:26 AM

ಸುಳ್ಯ : ನಗರ ಪಂಚಾಯತ್ ಚುನವಣಾ ಫಲಿತಾಂಶದ ಬಳಿಕ ಸಂತಸ ವ್ಯಕ್ತಪಡಿಸಿರುವ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಜನಾದೇಶಕ್ಕೆ ಸಂತಸವಾಗಿದೆ. ಜನರ ತೀರ್ಪು ಅಭಿವೃದ್ಧಿ ಪರವಾಗಿದೆ.  ಈ ಗೆಲುವಿನ ಹಿಂದೆ  ಕಾರ್ಯಕರ್ತರ ಸಂಪೂರ್ಣ ಪರಿಶ್ರಮ ಇದೆ. ಮುಂದೆ ಸುಳ್ಯದ ಎಲ್ಲಾ 20 ವಾರ್ಡ್ ಗಳನ್ನೂ ಮಾದರಿ ವಾರ್ಡ್ ಮಾಡಲು ಪ್ರಯತ್ನ ಮಾಡಲಾಗುವುದು  ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ
April 13, 2026
10:45 PM
by: ಮಿರರ್‌ ಡೆಸ್ಕ್
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ
April 13, 2026
10:28 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror