ನ.9ರಂದು ಕೋಟೆ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಸಭೆ

November 8, 2019
5:37 PM

ಬೆಳ್ಳಾರೆ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಡಿ.2ರಂದು ಪೂರ್ವಶಿಷ್ಟ ಸಂಪ್ರದಾಯದಂತೆ ಬ್ರಹ್ಮಶ್ರೀ ಕೆ.ಯು ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಷಷ್ಠಿ ಮಹೋತ್ಸವ, ರಂಗಪೂಜೆ ಹಾಗು ದೈವಗಳ ನೇಮಗಳು ನಡೆಯಲಿದ್ದು, ಇದರ ಪ್ರಯುಕ್ತ ನ.9 ಸಂಜೆ 4ಗಂಟೆಗೆ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕರ ವಿಶೇಷ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಷಷ್ಠಿ ಮಹೋತ್ಸವದ ಕಾರ್ಯಚಟುವಟಿಕೆ, ಧಾರ್ಮಿಕ ಹಾಗು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದ್ದು, ಸಾರ್ವಜನಿಕರು ಸಲಹೆ ಸೂಚನೆಗಳನ್ನಿಟ್ಟು ಸಹಕರಿಸಲು ಕೋರಲಾಗಿದೆ. ಸಭೆಯಲ್ಲಿ ಆಡಳಿತ ಮಂಡಳಿಯವರು, ಸದಸ್ಯರು ಉಪಸ್ಥಿತರಿರುವರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ
ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ
February 26, 2025
6:30 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror