ಪಂಚಕಲ್ಯಾಣ ಮಹೋತ್ಸವ ಸಂಭ್ರಮದಲ್ಲಿ ಶಿಶಿಲ ಬಸದಿ

March 2, 2020
9:51 PM

ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿರುವ ಪ್ರಾಚೀನ ಬಸದಿಯನ್ನು ಧರ್ಮಸ್ಥಳದ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನೇತೃತ್ವದಲ್ಲಿಊರಿನ ಶ್ರಾವಕರ ಸಕ್ರಿಯ ಸಹಕಾರದೊಂದಿಗೆ 28 ಲಕ್ಷರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು ಮಾರ್ಚ್ 8 ರಿಂದ 12ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ.

ಬಸದಿಗೆ ಹೋಗುವ ಮಾರ್ಗ: ಧರ್ಮಸ್ಥಳದಿಂದ ಕಾಯರ್ತಡ್ಕ ಶಿಬರಾಜೆ ಮೂಲಕ ಬಸದಿಗೆ ಹೋಗಬಹುದು. ಅಥವಾ ಧರ್ಮಸ್ಥಳದಿಂದ ಅರಸಿನಮಕ್ಕಿ ಮೂಲಕವೂ ಹೋಗಬಹುದು. (ದೂರ: 30 ಕೀ.ಮೀ)
ಉಪಿನಂಗಡಿ ಯಿಂದ ಪೆರಿಯಶಾಂತಿ, ಕೊಕ್ಕಡ ಅರಸಿನಮಕ್ಕಿ ಮೂಲಕ ಬಸದಿಗೆ ಹೋಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror