ಪಂಜ‌ ದೇಗುಲಕ್ಕೆ ಆಗಮಿಸಿದ ಭಜನಾ‌ ಮೆರವಣಿಗೆ

December 15, 2019
2:24 PM

ಪಂಜ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಭಜನಾ ಪರಿಷತ್ ಮತ್ತು ಜನಜಾಗೃತಿ ವೇದಿಕೆ ಹಾಗೂ ತಾಲೂಕಿನ ಸಮಸ್ತ ಭಜನಾ ಮಂಡಳಿಗಳ ಭಜನಾ ಮೆರವಣಿಗೆ ಭಾನುವಾರ ಪಂಜ ಶಾರದಾಂಬಾ ಭಜನಾ ಮಂದಿರದಿಂದ ಸೀಮಾ ದೇಗುಲವಾದ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭ ದೇಗುಲದ‌ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಸ್ವಾಗತಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ
July 21, 2025
7:11 AM
by: The Rural Mirror ಸುದ್ದಿಜಾಲ
ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ
July 21, 2025
6:58 AM
by: The Rural Mirror ಸುದ್ದಿಜಾಲ
ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ
July 21, 2025
6:52 AM
by: The Rural Mirror ಸುದ್ದಿಜಾಲ
ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ
July 21, 2025
6:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group