ಪಂಜ ಜಾತ್ರೆ : ಶ್ರೀ ದೇವರ ಅವಭ್ರತೋತ್ಸವ

February 8, 2020
9:56 AM

ಪಂಜ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವದ ಪ್ರಯುಕ್ತ ಫೆ.7. ರಂದು ರಾತ್ರಿ ಶ್ರೀದೇವರ ಬಲಿ ಹೊರಟು ಕಟ್ಟೆ ಪೂಜೆ ಬಳಿಕ ನಾಗತೀರ್ಥ ಹೊಳೆಯ ಜಳಕದ ಹೊಳೆಯಲ್ಲಿ ಅವ ಭೃತ ಸ್ನಾನ ನಡೆಯಿತು. ನಂತರ ದೇವಳದಲ್ಲಿ ಬಲಿ, ಬಟ್ಟಲು ಕಾಣಿಕೆ , ಧ್ವಜಾವರೋಹಣ ನಡೆದು ಮಹಾಪೂಜೆ ನಡೆಯಿತು. ನಂತರ ಮೂಲ ಸ್ಥಾನ ಗರಡಿಬೈಲು ಎಂಬಲ್ಲಿ ಧ್ವಜಾರೋಹಣ ನಡೆದು ಕಾಚುಕುಜುಂಬ , ಫೆ.7.ರಂದು ಉಳ್ಳ್ಲಾಕುಲು ದೈವಗಳ ಭಂಡಾರ ಹಿಡಿದು ನೇಮ ನಡೆಯಿತು.

Advertisement

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್
13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ
April 24, 2026
7:24 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror