ಪಂಜ : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಿಕಾರಾವಧಿ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಜಾನುವಾರು ಅಭಿವೃದ್ಧಿ ಅಧಿಕಾರಿ ಮತ್ತು ಪಶುವೈದ್ಯ ಡಾ.ದೇವಿಪ್ರಸಾದ್ ಕಾನತ್ತೂರು ಅವರನ್ನು ನೇಮಿಸಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಡಾ. ದೇವಿಪ್ರಸಾದ್ ಕಾನತ್ತೂರು ಅವರು ಅಧಿಕಾರ ಸ್ವೀಕರಿಸಿದರು.
Advertisement
ವ್ಯವಸ್ಥಾಪನಾ ಸಮತಿಯ ಮಾಜಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅಧಿಕಾರ ಹಸ್ತಾಂತರಿಸಿದರು. ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಗಂಗಾಧರ ಗೌಡ ಗುಂಡಡ್ಕ, ಮಾಯಿಲಪ್ಪ ಗೌಡ, ಲೋಕೇಶ್ ಆಕ್ರಿಕಟ್ಟೆ, ರಜಿತ್ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement