ಪಂಜ : ವಸಂತ ವೇದ ಶಿಬಿರ ಸಮಾರೋಪ

May 22, 2019
8:38 PM

ಪಂಜ : ಪಂಜ ಹವ್ಯಕ ವಲಯದ ವತಿಯಿಂದ ನಡೆಯುತ್ತಿದ್ದ  18 ನೇ ವರ್ಷದ ವಸಂತ ವೇದ ಶಿಬಿರ ಸಮಾರೋಪ ಸಮಾರಂಭ ನಡೆಯಿತು.

Advertisement
Advertisement

ಶಿಬಿರವು 40 ದಿನಗಳ ಕಾಲ ನಡೆದಿದ್ದು 18 ಮಂದಿ ಮಕ್ಕಳು ವೇದಾಧ್ಯಯನದಲ್ಲಿ ಪಾಲ್ಗೊಂಡಿದ್ದರು. ಶಿಬಿರ ಗುರುಗಳಾದ ವೇದಮೂರ್ತಿ ರಾಮಚಂದ್ರ ಭಟ್, ವೇದಮೂರ್ತಿ ನಾಗರಾಜ್ ಪರಮೇಶ್ವರ ಹೆಗ್ಗಡೆ ಇವರ ಮಾರ್ಗದರ್ಶನದಲ್ಲಿ  ನಡೆಯಿತು.
ವೇದ ಶಿಬಿರವನ್ನು ಕಳೆದ ತಿಂಗಳು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ  ಡಾ.ಗೋಪಾಲಕೃಷ್ಣ ಭಟ್ ಉದ್ಘಾಟಿಸಿದ್ದರು.

Advertisement

ಸಮಾರೋಪ ಸಮಾರಂಭದಲ್ಲಿ ಪಂಜ ವಲಯದ ಅಧ್ಯಕ್ಷರು ಶ್ರೀ ಕೃಷ್ಣ ಭಟ್ ಪಟೋಳಿ, ಕಾರ್ಯದರ್ಶಿ ಪ್ರಸನ್ನ ಭಟ್ ಎಣ್ಮೂರು, ಡಾ.ಅನಂತ ಕೆದಿಲ, ಶ್ರೀಶ ಕುಮಾರ್  ಮತ್ತು ಪೋಷಕರು, ವಲಯದ ಬಂಧುಗಳಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ 31ನೇ ಚಾತುರ್ಮಾಸ್ಯ ವ್ರತಾರಂಭ | ಅರಿವಿನ ಪ್ರಾಪ್ತಿಯೇ ಅನಾವರಣ: ರಾಘವೇಶ್ವರ ಸ್ವಾಮೀಜಿ
July 21, 2024
8:05 PM
by: ದ ರೂರಲ್ ಮಿರರ್.ಕಾಂ
ಬೋಲೇ ಬಾಬಾ ಮತ್ತು 125 ಸಾವು….. : ಉತ್ತರ ಪ್ರದೇಶದ ಹತ್ರಾಸ್ ಭೀಕರ ಘಟನೆ…….
July 5, 2024
1:05 PM
by: The Rural Mirror ಸುದ್ದಿಜಾಲ
ಹಲವು ವಿಶೇಷ ದಿನಗಳ ಆಷಾಡ ಮಾಸ | ದೇವರ ಕೃಪೆಗೆ ಪಾತ್ರರಾಗಲು ಹೆಚ್ಚು ಮಹತ್ವ ಇರುವ ಮಾಸ
July 4, 2024
12:11 PM
by: The Rural Mirror ಸುದ್ದಿಜಾಲ
ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿ ಭೇಟಿಯ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕಾರ |
June 13, 2024
8:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror