ಪಯಣ

July 31, 2019
10:00 AM
ನೆನಪುಗಳೇ ಕಾಡಬೇಡಿ ಹೀಗೆ ನನ್ನ
ಕಾಡಿಸಿ ಪೀಡಿಸಿ ಹುಚ್ಚನಾಗಿಸಬೇಡಿ
ನೊಂದು ಬೆಂದು ಬಸವಳಿದು
ಮರಣಶಯ್ಯೆಯಲಿ ಮಲಗುವಂತೆ ಮಾಡಬೇಡಿ
ನೋಯುತ್ತಾ, ನಲುಗುತ್ತಾ
ಕಣ್ಣೀರಲಿ ಕಳೆವ ಆಶೆ ನನಗಿಲ್ಲ
ಓ ನೆನಪುಗಳೇ ಮತ್ತೆ ಮತ್ತೆ ಕಾಡಬೇಡಿ
ಕೊನೆಯ ಪಯಣದಲ್ಲಿ ನಸುನಗುವ ಚೆಲ್ಲಿ
ಕಣ್ಮರೆಯಾಗುವ ಆಸೆ ನನಗೆ
ನೆನಪುಗಳೇ ಕಣ್ಮುಚ್ಚಿ ಬಿಡುವೆ ನೆಮ್ಮದಿಯಲಿ
ತುಸುಕಾಲ ಮರೆಯಾಗಿ ಬಿಡಿ
ಪಯಣವ ಬೆಳೆಸುವೆ ದಿಗಂತದೆಡೆಗೆ
ನೋವು ನಲಿವಿನಾಚೆಗಿನ ಅನಂತ ಹರುಷದೆಡೆಗೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..
August 21, 2026
6:28 AM
by: ಮಹೇಶ್ ಪುಚ್ಚಪ್ಪಾಡಿ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror