ಪಶುವೈದ್ಯೆ ರೇಪ್ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ಅಧಿಕಾರಿ ಕರ್ನಾಟಕದವರು

December 6, 2019
10:02 AM

ಹೈದರಾಬಾದ್: ಹೈದರಾಬಾದ್ ನಲ್ಲಿ  ಪಶುವೈದ್ಯೆ  ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು  ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.

ಪ್ರಕರಣದ ನಾಲ್ವರೂ ಆರೋಪಿಗಳನ್ನು  ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ  ಹುಬ್ಬಳ್ಳಿ ಮೂಲದ ವಿಶ್ವನಾಥ್ .  1996 ರಲ್ಲಿ   ಆಂದ್ರ ಪ್ರದೇಶದಲ್ಲಿ  ಪೊಲೀಸ್ ಅಧಿಕಾರಿಯಾಗಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror